ಭಾರತದಲ್ಲಿ ಈಗಾಗಲೇ ಕೋರೋಣ ವೈರಸ್ ಭೀತಿ ಹೆಚ್ಚಾಗಿದೆ ಅದರಿಂದ ತಪ್ಪಿಸಿಕೊಳ್ಳಲು ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ರಕ್ಷಣೆಯನ್ನು ಮಾಡಿಕೊಳ್ಳುತ್ತಿದ್ದಾರೆ ಇಂಥದೇ ಪರಿಸ್ಥಿತಿ ವಿರಾಟ್ ಕೊಹ್ಲಿಗೆ ಕೂಡ ಎದುರಾಯಿತು.
ಇಂದು ವಿರಾಟ್ ಕೊಹ್ಲಿ ದೆಹಲಿಯ ಏರ್ಪೋರ್ಟ್ ನಿಲ್ದಾಣದಿಂದ ಹೊರಗೆ ಬರುತ್ತಿದ್ದಾಗ ಒಬ್ಬಳು ವಿರಾಟ್ ಕೊಹ್ಲಿಯ ಜೊತೆ ಸೆಲ್ಫಿಗಾಗಿ ಅವನತ್ತ ಓಡಿಬಂದಳು ಆದರೆ ವಿರಾಟ್ ಕೊಹ್ಲಿ ಅದನ್ನು ಗಮನಿಸದೆ ತಮ್ಮಷ್ಟಕ್ಕೆ ತಾವು ಹೊರನಡೆದರು.ಹೇಳಬಹುದು ಈ ರೀತಿಯ ಮೂಲಕ ವಿರಾಟ್ ಕೊಹ್ಲಿ ಅವರು ಕೋರೋಣ ವೈರಸ್ ಭಯದಿಂದ ತಮ್ಮನ್ನು ತಾವು ರಕ್ಷಣೆ ಮಾಡುವ ಪ್ರಯತ್ನದಲ್ಲಿ ಸಫಲರಾಗಿದ್ದಾರೆ ಎಂದೇ ಹೇಳಬಹುದು.
ಬಳಿಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿಗಳಿಬ್ಬರು ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಮಾಡಿ ವಿಡಿಯೋ ಮೂಲಕ ಸಾರ್ವಜನಿಕರಲ್ಲಿ ಕುರುವಿನ ವೈರಸ್ ಬಗ್ಗೆ ಜಾಗೃತಿಯನ್ನು ಮೂಡಿಸಲು ಪ್ರಯತ್ನಪಟ್ಟರು ಹಾಗೂ ಕೋರೋಣ ವಯಸ್ಸಿನಿಂದ ಸುರಕ್ಷಿತವಾಗಿರುವಂತೆ ಮನವಿ ಮಾಡಿಕೊಂಡರು
ಕುರುಣಾ ವೈರಸ್ ವಿರುದ್ಧ ಹೋರಾಡಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ನುಡಿದರು.
ಕುರುಡಮಲೆ ಇಂದು ಜಗತ್ತಿನಾದ್ಯಂತ ಹರಡಿದ್ದು ಇದರಿಂದಾಗಿ ಎಲ್ಲಾ ಕ್ರೀಡಾಕೂಟಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಇದರಲ್ಲಿ ಐಪಿಎಲ್ ಕೂಡ ಒಂದಾಗಿದ್ದು ಇದು ಅಭಿಮಾನಿಗಳಿಗೆ ಬಹಳ ಬೇಸರ ಉಂಟುಮಾಡಿದೆ.
Tags:
ಕ್ರೀಡಾ ಸುದ್ದಿಗಳು