ಮಂಗಳೂರು: ಕುಂಬಳ ದಲ್ಲಿ ಇಬ್ಬರು ಯುವಕರ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ.


ಕುಂಬಳೆ, ಆಗಸ್ಟ್ 18: ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಯುವಕರ ಮೃತದೇಹವು ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬ ಗ್ರಾಮ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. 


ನಾಯ್ಕಾಪುವಿನ ರೋಶನ್ (21 ವರ್ಷ) ಹಾಗೂ ಮಣಿಕಂಠ(19 ವರ್ಷ) ಇವರು ಮತಪಟ್ಟ ದುರ್ದೈವಿಗಳಾಗಿದ್ದಾರೆ. ಇವರಿಬ್ಬರ ಮೃತದೇಹವು ಕುಂಬಳೆ ಕೃಷ್ಣ ನಗರದ ಕಾಡಿನಲ್ಲಿ ಪತ್ತೆಯಾಗಿದೆ. ಮಂಗಳವಾರ ಸಂಜೆಯಿಂದ ಇವರಿಬ್ಬರೂ ಕೂಡ ನಾಪತ್ತೆಯಾಗಿದ್ದರು. ಎರಡು ಬೇರೆಬೇರೆ ಮರಗಳಲ್ಲಿ ಇವರಿಬ್ಬರ ಮತ ದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಂಬಳ ತಾಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹಗಳ ಮಹಜರು ನಡೆಸಿದ ಮೃತ ದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement