ಹುದ್ದೆ ನೇಮಕ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!!!

ಹುದ್ದೆ ನೇಮಕ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!!!


ಬೆಂಗಳೂರು (ಆಗಸ್ಟ್.24): ಕೋರೋನಾ ವೈರಸ್ ಸೋಂಕು ಕಾರಣದಿಂದಾಗಿ ಮಿತವ್ಯಯದ ದಾರಿಯನ್ನು ಅನುಸರಿಸಿದ್ದ ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆ   ಎಲ್ಲಾ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಆದರೆ ಇದೀಗ ಅದನ್ನು ಪುನರಾರಂಭಿಸುವಂತೆ ಸೂಚನೆಯನ್ನು ನೀಡಿದೆ.


ನಿಮ್ ಊರಿನಲ್ಲಿರುವ ಸ್ಥಳೀಯ ಉದ್ಯೋಗಗಳ ಮಾಹಿತಿ ನಿಮಗೆ ಲಭ್ಯವಾಗಬೇಕೆ? ಹಾಗಾದರೆ ಪ್ರತಿದಿನ ಇಲ್ಲಿ ಭೇಟಿ ನೀಡಿ (Click Here)


ಈ ಸುದ್ದಿ ಸರ್ಕಾರ ಉದ್ಯೋಗಕ್ಕೆ ಕಾದುಕುಳಿತಿದ್ದ ಉದ್ಯೋಗ ಆಕಾಂಕ್ಷಿಗಳಿಗೆ  ಸಂತೋಷವನ್ನುಂಟುಮಾಡಿದೆ. ಇನ್ನು ಕೆಲವೇ ದಿನಗಳಲ್ಲಿ ತಡೆಹಿಡಿಯಲ್ಪಟ್ಟ ಎಲ್ಲಾ ನೇಮಕಾತಿ ಪ್ರಕ್ರಿಯೆಯನ್ನು ಪುನರಾರಂಭ ಗೊಳಿಸಲಾಗುವುದು ಎಂಬುದರ ಬಗ್ಗೆ ಸರ್ಕಾರ ಸುಳಿವನ್ನು ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement