ಜೊತೆ ಜೊತೆಯಲ್ಲಿ ದಾರವಾಹಿ ನಟ ಆರ್ಯವರ್ಧನ್ ಪಾತ್ರಧಾರಿಯಾಗಿರುವ ಅನಿರುದ್ಧ್ ಅವರು ತನ್ನ ಅಭಿಮಾನಿಗಳ ಕುರಿತು ಒಂದು ನಿರ್ಧಾರವನ್ನು ಮಾಡಿದ್ದಾರೆ. ಆ ನಿರ್ಧಾರ ಏನು ಅಂತ ಈ ಲೇಖನದ ಮೂಲಕ ತಿಳಿಯೋಣ ಬನ್ನಿ.
ಸಿನಿಮಾ ಕಲಾವಿದರೆಂದರೆ ಅವರನ್ನು ನೋಡಬೇಕು ಮಾತನಾಡಿಸಬೇಕು ಫೋಟೋ ತೆಗೆದುಕೊಳ್ಳಬೇಕು ಎಂಬ ಆಸೆ ಎಲ್ಲಾ ಅಭಿಮಾನಿಗಳಿಗೂ ಇರುತ್ತದೆ. ಅದೇ ರೀತಿ ಅನಿರುದ್ಧ ಅಭಿಮಾನಿಗಳು ಕೂಡ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಅನಿರುದ್ಧ್ ಅವರು ತಮ್ಮೆಲ್ಲಾ ಅಭಿಮಾನಿಗಳನ್ನು ಮನೆಗೆ ಆಹ್ವಾನಿಸುವುದಾಗಿ ಹೇಳಿದ್ದಾರೆ.
ಎಲ್ಲರಿಗೂ ನನ್ನ ಸಾಷ್ಟಾಂಗ ನಮಸ್ಕಾರ. ನಿಮ್ಮ ಅಭಿಮಾನಕ್ಕೆ ನಾನು ಚಿರಋಣಿ. ತಾವೆಲ್ಲರೂ ಸೋಶಿಯಲ್ ಮೀಡಿಯಾದಲ್ಲಿ ನನ್ನನ್ನು ನೋಡಬೇಕು, ಮಾತನಾಡಬೇಕು ಎಂದು ಹೇಳುತ್ತಿದ್ದೀರಿ. ಕೊರುನಾ ಕಡಿಮೆಯಾದ ನಂತರ ನಾನು ನನ್ನ ಮನೆಯ ವಿಳಾಸ ಇಲ್ಲವೇ ಚಿತ್ರೀಕರಣದ ವಿಳಾಸ ಕೊಡುತ್ತೇನೆ. ನೀವು ಅಲ್ಲಿಗೆ ಬಂದು ನನ್ನನ್ನು ಭೇಟಿ ಮಾಡಬಹುದು ಎಂದು ಅವರು ಬರೆದುಕೊಂಡಿದ್ದಾರೆ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ