ಅಬುಧಾಬಿ, ಆಗಸ್ಟ್ 21: ಇಂದಿನ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಆರ್ಸಿಬಿ ತಂಡಕ್ಕೆ ಗೆಲ್ಲಲು 85 ರನ್ನುಗಳ ಸವಾಲನ್ನು ನೀಡಿದೆ. ಈ ಮೊತ್ತವು 13ನೇ ಆವೃತ್ತಿಯ ಐಪಿಎಲ್ ನಲ್ಲಿ ಅತ್ಯಂತ ಅಲ್ಪ ಮೊತ್ತ ಎಂದು ಹೇಳಬಹುದು.
ಆರ್ಸಿಬಿ ಪರವಾಗಿ ಆಕ್ರಮಣಕಾರಿ ಬೌಲಿಂಗ್ ನಡೆಸಿದ ಸಿರಾಜ್ ಮೂರು ವಿಕೆಟನ್ನು ಕಬಳಿಸಿದರು. ಹಾಗೂ ಯಜುವೇಂದ್ರ ಚಹಲ್ ಅವರು ಎರಡು ವಿಕೆಟನ್ನು ಪಡೆದುಕೊಂಡರು.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ
Tags:
ಕ್ರೀಡಾ ಸುದ್ದಿಗಳು