ಕಾರವಾರ, ಅಕ್ಟೋಬರ್ 2: ಬಾನಿನಲ್ಲಿ ಹಾರಾಡುತ್ತಿರುವ ವೇಳೆಯಲ್ಲಿ ರಭಸವಾದ ಗಾಳಿಗೆ ಪ್ಯಾರಾ ಮೊಟಾರ್ ನ ದಾರ ತುಂಡಾಗಿ ನೌಕಾನೆಲೆಯ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ಕಾರವಾರದ ಟ್ಯಾಗೋರ್ ಕಡಲಿನಲ್ಲಿ ನಡೆದಿದೆ.
ಮೃತ ಪಟ್ಟವರನ್ನು ಮಧುಸೂದನ ರೆಡ್ಡಿ ಎಂದು ಹೇಳಲಾಗಿದೆ. ಇವರು ಆಂಧ್ರಪ್ರದೇಶ ಮೂಲದವರಾಗಿದ್ದು ಪ್ಯಾರಾ ಮೊಟಾರ್ ನಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಪ್ಯಾರಾ ಮೋಟಾರ್ ಪತನಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ
