ತಮಿಳುನಾಡಿನಲ್ಲಿ ಗ್ರಾಮ ಪಂಚಾಯಿತಿ ಸಭೆ ನಡೆಯುತ್ತಿತ್ತು. ಆಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅವರನ್ನು ಕೆಳಗಿಳಿಸಿ ಸಭೆಯನ್ನು ನಡೆಸಲಾಗಿತ್ತು. ಇದಕ್ಕೆ ಕಾರಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಳಜಾತಿಯವರು ಎಂದು ಅವರನ್ನು ಕೆಳಗೆ ಕುಳ್ಳಿ ಸಲಾಗಿತ್ತು.
ಈ ಘಟನೆ ನಡೆದಿರುವುದು ತಮಿಳುನಾಡಿನ ಕುಡ್ಡಾಲೋರ್ ಎಂಬಲ್ಲಿ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಿಳೆ ಥೆರುಕು ಥಿಟ್ಟಿ ಅವರನ್ನು ಉಳಿದ ಗ್ರಾಮ ಪಂಚಾಯಿತಿ ಸದಸ್ಯರು ಅವರು ಕೆಳಜಾತಿಯವರು ಎಂಬ ಕಾರಣಕ್ಕಾಗಿ ಕೆಳಗಡೆ ಉಳಿಸಿ ತಾವು ಮಾತ್ರ ಕುರ್ಚಿಯ ಮೇಲೆ ಕುಳಿತು ಕೊಂಡಿರುತ್ತಾರೆ. ಈಗಿನ ಕಾಲದಲ್ಲಿ ಇಂತಹ ಜಾತಿಭೇದ ಅಸ್ಪಶತೆ ಇರುವುದು ದುರ್ಗತಿಯ ವಿಷಯವೇ ಸರಿ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ