ರಾಜಸ್ಥಾನ: ದೇಗುಲದ ಅರ್ಚಕರನ್ನೇ ಸುಟ್ಟು ಕೊಂದ ದುಷ್ಕರ್ಮಿಗಳು

ರಾಜಸ್ಥಾನ: ದೇಗುಲದ ಅರ್ಚಕರನ್ನೇ ಸುಟ್ಟು ಕೊಂದ ದುಷ್ಕರ್ಮಿಗಳು



ಜೈಪುರ:  ಭೂಮಾಫಿಯಾದ ಒಂದು ಗುಂಪು ರಾಜಸ್ಥಾನದಲ್ಲಿ ದೇವಸ್ಥಾನದ ಅರ್ಚಕರು ಒಬ್ಬರನ್ನು ಜೀವಂತವಾಗಿ ಸುಟ್ಟು ಹಾಕಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ. ಅಕ್ರಮವಾಗಿ ದೇವಸ್ಥಾನದ ಭೂಮಿಯನ್ನು ಆಕ್ರಮಿಸಿದ್ದ ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಅವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ದುರ್ಘಟನೆಯು ರಾಜಸ್ಥಾನದ ಕರೌಲಿ ಜಿಲ್ಲೆಯ ಬುಕ್ನ ಗ್ರಾಮದಲ್ಲಿ ನಡೆದಿದೆ. ಬೆಂಕಿಯಿಂದ ಪೂರ್ತಿ ಬೆಂದು ಹೋಗಿದ್ದ ಅರ್ಚಕರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
 
ಗ್ರಾಮದ ಸಮುದಾಯದವರು ದೇವಸ್ಥಾನಕ್ಕಾಗಿ ಭೂಮಿಯನ್ನು ನೀಡಿದ್ದರು. ಆ ಭೂಮಿಯಲ್ಲಿ ಅರ್ಚಕರು ಮನೆಯೊಂದನ್ನು ಕಟ್ಟಿಕೊಳ್ಳಲು ತಯಾರಿ ನಡೆಸಿದ್ದರು. ಆದರೆ ಅವರ ಮೇಲೆ ಭೂಮಾಫಿಯ ಗುಂಪು ಕಣ್ಣುಬಿದ್ದು ಸುಮಾರು ಆರು ಮಂದಿ ಅರ್ಚಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement