ಯಲ್ಲಾಪುರ, ಜನವರಿ 26: ಯಲ್ಲಾಪುರ ತಾಲೂಕಿನ ಹಲಸ ಕಂಡ ಎಂಬಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಮೃತ ರನ್ನು ಪ್ರವೀಣ್ ನಾಯಕ್ ಎಂದು ಹೇಳಲಾಗಿದೆ ಯಲ್ಲಾಪುರ ಪಟ್ಟಣದ ಅಡಿಕೆ ಅಡಿಕೆ ವಕಾರಿ ಯಲ್ಲಿ ಕೆಲಸ ಮಾಡುತ್ತಿದ್ದ ಈತ ಇಂದು ಬೆಳಿಗ್ಗೆ ಹಲಸ ಕಂಡ ಕಾಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.