ಯಲ್ಲಾಪುರದಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣು

ಯಲ್ಲಾಪುರದಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣು


ಯಲ್ಲಾಪುರ, ಜನವರಿ 26: ಯಲ್ಲಾಪುರ ತಾಲೂಕಿನ ಹಲಸ ಕಂಡ ಎಂಬಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಮೃತ ರನ್ನು ಪ್ರವೀಣ್ ನಾಯಕ್ ಎಂದು ಹೇಳಲಾಗಿದೆ ಯಲ್ಲಾಪುರ ಪಟ್ಟಣದ ಅಡಿಕೆ ಅಡಿಕೆ ವಕಾರಿ ಯಲ್ಲಿ ಕೆಲಸ ಮಾಡುತ್ತಿದ್ದ ಈತ ಇಂದು ಬೆಳಿಗ್ಗೆ ಹಲಸ ಕಂಡ  ಕಾಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement