ಭಟ್ಕಳ: ನಡೆದುಕೊಂಡು ಹೋಗುತ್ತಿದ್ದ ದಾರಿಹೋಕನಿಗೆ ಗುದ್ದಿದ ಅಪರಿಚಿತ ವಾಹನ

ಭಟ್ಕಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ಕಾಮಾಕ್ಷಿ ಪೆಟ್ರೋಲ್ ಬಂಕಿನ ಹತ್ತಿರ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬನಿಗೆ  ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಮತಪಟ್ಟ ಘಟನೆ ಭಟ್ಕಳದಲ್ಲಿ ಮಂಗಳವಾರದಂದು ನಡೆದಿದೆ.

ಇದನ್ನು ಓದಿ:  ನನ್ನಿಂದ‌ ಕೊರೊನಾ ಹರಡಬಾರದು: ಇಟಲಿಯಲ್ಲೇ ಉಳಿದ ಶಿರಸಿಯ ಕನ್ನಡತಿ

ಅಪಘಾತದಲ್ಲಿ ಮತಪಟ್ಟ ವ್ಯಕ್ತಿಯನ್ನು ಸೈಯದ್ ಎಂದು ಹೇಳಲಾಗಿದೆ. ಈತ ಜಾಲಿ ದೇವಿ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಶಿರಾಲಿಯಿಂದ ಕುಂದಾಪುರದ ಕಡೆಗೆ ಅತಿವೇಗದಲ್ಲಿ ಬರುತ್ತಿದ್ದ ವಾಹನ ಡಿಕ್ಕಿ ಹೊಡೆದಿದ್ದರ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಟ್ಕಳ: ನಡೆದುಕೊಂಡು ಹೋಗುತ್ತಿದ್ದ ದಾರಿಹೋಕನಿಗೆ ಗುದ್ದಿದ ಅಪರಿಚಿತ ವಾಹನ


ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement