ವಿಶ್ವಪ್ರಸಿದ್ಧ ನೂತನ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ



ಭಟ್ಕಳ ತಾಲ್ರಲೂಕಿನ ವಿಶ್ಕಾವಪ್ರರಸಿದ್ದಧ ಮಾತೋಬಾರ ಮುರುಡೇಶ್ವರ ನೂತನ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. 


ಹೊಸ ಆದೇಶದ ಪ್ರಕಾರ ರಥೋತ್ಸವಕ್ಕೆ ದೇವಸ್ಥಾನ ಸಮಿತಿ ಹಾಗೂ ದೇವಸ್ಥಾನದ ಸೇವಾ ಸಮಿತಿ ಸದಸ್ಯರನ್ನು ಒಳಗೊಂಡಂತೆ 200 ಜನರಿಗೆ ಕೊರೋನಾ ನೆಗೆಟಿವ್ ದೃಢಪತ್ರ ಒಳಗೊಂಡಂತೆ ಪ್ರವೇಶ ನೀಡಲಾಗಿದೆ. ಪಾಸ್ ಪಡೆದವರನ್ನು ಹೊರತುಪಡಿಸಿ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement