ಕೆಲವರು ಅರಣ್ಯದ ನಿರ್ಬಂಧಿತ ಪ್ರದೇಶದಲ್ಲಿ ಮದ್ಯ ಸೇವಿಸಿರುವ ಘಟನೆ ಬೆಳಕಿಗೆ ಬಂದ ಬಳಿಕ ಇಲಾಖೆಯು ತನಿಖೆ ನಡೆಸಿತ್ತು. ತನಿಖೆಯ ಪ್ರಾಥಮಿಕ ಹಂತದಲ್ಲಿ ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ತಿಳಿದುಬಂದಿದೆ.
ವನ್ಯಜೀವಿ ಸಂರಕ್ಷಣೆ ಮತ್ತು ಅರಣ್ಯ ನಿಯಮಗಳ ಪಾಲನೆಗೆ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮದ ಮೂಲಕ ಇಲಾಖೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರಿದಿದೆ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.